ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆ; ಮುಸ್ಲಿಂ ಸಮುದಾಯಕ್ಕೆ ಕಳಂಕ ತರುವ ಯತ್ನ ಎಂದ ವಿಪಕ್ಷಗಳು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 01ರಂದು ಮಧ್ಯಂತರ ಬಜೆಟ್ ಮಂಡಿಸಿದ್ದುಇ ಪ್ರಮುಖ ಘೋಷಣೆಗಳನ್ನು ಮಾಡಿದ್ಧಾರೆ. ಜನಸಂಖ್ಯೆ ನಿಯಂತ್ರಣದ ಕುರಿತು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಜನಸಂಖ್ಯೆಯ ವೇಗದ ಬೆಳವಣಿಗೆ ಮತ್ತು ಬದಲಾವಣೆಗಳಿಂದ ಉದ್ಭವಿಸಿರುವ ಸವಾಲುಗಳನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರವು ಉನ್ನತ ಅಧಿಕಾರದ ಸಮಿತಿಯನ್ನು ರಚಿಸಲಿದೆ ಎಂದು ಬಜೆಟ್​ ಭಾಷಣದ ವೇಳೆ ನಿರ್ಮಲಾ ಸೀತಾರಾಮನ್​ ತಿಳಿಸಿದ್ದರು. ಆದರೆ, ಇದಕ್ಕೆ ಅಪಸ್ವರ ತೆಗೆದಿರುವ ವಿಪಕ್ಷದ ಸದಸ್ಯರು ಮುಸ್ಲಿಮರನ್ನು ದೂಷಿಸುವುದಕ್ಕೆ ಬಜೆಟ್​ನಲ್ಲಿ ಈ ವಿಚಾರವನ್ನು ಪ್ರಸ್ತಾಪ … Continue reading ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆ; ಮುಸ್ಲಿಂ ಸಮುದಾಯಕ್ಕೆ ಕಳಂಕ ತರುವ ಯತ್ನ ಎಂದ ವಿಪಕ್ಷಗಳು