ಸೈಕಲ್ ಏರಿ ಹೊರಟ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದ್ದೇಕೆ?
ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೆಟ್ರೋಲ್, ಡೀಸೆಲ್ಗಳ ಬೆಲೆ ಸತತವಾಗಿ ಏರುತ್ತಿರುವದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರ ಮತ್ತು ಮಧ್ಯಪ್ರದೇಶ ರಾಜ್ಯಸರ್ಕಾರದ ವಿರುದ್ಧ ‘ಸೈಕಲ್’ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಯಾವುದೇ ಪ್ರತಿಭಟನೆ ನಡೆಸುವುದಿದ್ದರೂ ಅನುಮತಿ ತೆಗೆದುಕೊಳ್ಳಬೇಕು. ಅದರಲ್ಲೂ ಕರೊನಾ ವೈರಸ್ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಗುಂಪು ಸೇರುವುದನ್ನೆಲ್ಲ ನಿಷೇಧಿಸಲಾಗಿದೆ. ಆದರೆ ದಿಗ್ವಿಜಯ ಸಿಂಗ್ ಯಾವುದೇ ಅನುಮತಿ ಪಡೆದಿರಲಿಲ್ಲ. … Continue reading ಸೈಕಲ್ ಏರಿ ಹೊರಟ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದ್ದೇಕೆ?
Copy and paste this URL into your WordPress site to embed
Copy and paste this code into your site to embed