ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು

ಕೊಡಗು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಟಿಪ್ಪು ಜಯಂತಿ ಮೂಲಕ ಕೊಡವರ ಸಿಟ್ಟಿಗೆ ಗುರಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಇದೀಗ ಗೋಮಾಂಸ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ಕೊಡವರು ಕೂಡ ಗೋಮಾಂಸ ತಿನ್ನುತ್ತಾರೆ’ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ಕೊಡವರು ಸಿಡಿದೆದ್ದಿದ್ದರು. ಕೊಡವರು ಗೋವನ್ನು ಪೂಜ್ಯನೀಯ ದೃಷ್ಟಿಯಿಂದ ಕಾಣುತ್ತಾರೆ. ಅಲ್ಲದೆ ಕೊಡಗಿನಲ್ಲಿ ಗೋಹತ್ಯೆ, ಗೋಮಾಂಸ ಭಕ್ಷಣೆ ನಿಷೇಧವಿದೆ. ಬ್ರಿಟಿಷರ ಕಾಲದಿಂದಲೂ ಈ ನಿಯಮ ಜಾರಿಯಲ್ಲಿದೆ. ಹೀಗಿರುವಾಗ ಕೊಡವರು … Continue reading ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು