ಸಂಬಳ ಕೇಳಿದ್ದಕ್ಕೆ ಗ್ರಾಮ ಸಹಾಯಕಿಯನ್ನು ಮಂಚಕ್ಕೆ ಕರೆದ ತಹಸೀಲ್ದಾರ್!
ಶಿವಮೊಗ್ಗ: ತಾಲೂಕು ದಂಡಾಧಿಕಾರಿಯ ವಿರುದ್ಧವೇ ಲೈಂಗಿಕ ಕಿರುಕುಳದ ಆರೋಪದಡಿ ಎಫ್ಐಆರ್ ದಾಖಲಾಗಿದ್ದು, ಸದ್ಯ ತಹಸೀಲ್ದಾರ್ರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಕಸಬಾ-2 ಸಿದ್ದಾಪುರ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿ ಬಳಿ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆ ಸೋಮವಾರ ರಾತ್ರಿ ಭದ್ರಾವತಿ ತಹಸೀಲ್ದಾರ್ ಶಿವಕುಮಾರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಶಿವಕುಮಾರ್ ಮೊಬೈಲ್ ಸೋಮವಾರ ರಾತ್ರಿಯಿಂದಲೇ ನಾಟ್ ರೀಚಬಲ್ ಆಗಿದೆ. ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತಹಸೀಲ್ದಾರ್ ಸಂಪರ್ಕಕಕ್ಕೆ … Continue reading ಸಂಬಳ ಕೇಳಿದ್ದಕ್ಕೆ ಗ್ರಾಮ ಸಹಾಯಕಿಯನ್ನು ಮಂಚಕ್ಕೆ ಕರೆದ ತಹಸೀಲ್ದಾರ್!
Copy and paste this URL into your WordPress site to embed
Copy and paste this code into your site to embed