ಹಾವೇರಿ: ರಾಣೆಬೆನ್ನೂರ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನೀತಿ ಸಂಹಿತಿ ಉಲ್ಲಂಘನೆ ಆರೋಪದಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಣೆಬೆನ್ನೂರ ಗಂಗಾಜಲ ತಾಂಡಾ ಬಳಿಯ ಕೆವಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಮತಯಾಚನೆ ಮಾಡಿದ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: ಮೂಗುತಿ, ಓಲೆಗಾಗಿ ವೃದ್ಧೆ ಕೊಲೆ; ಜೈಲಿನಲ್ಲೇ ಪ್ರಾಣ ಬಿಟ್ಟ ಕಳ್ಳ!
ಮತಯಾಚನೆ ಮಾಡಿರುವ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಅರುಣಕುಮಾರ ಪೂಜಾರ ಈ ಕುರಿತು ರುದ್ರಪ್ಪ ಭಜಂತ್ರಿ ಎಂಬುವರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.