ಸಾರಿಗೆ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿದ ಆರೋಪದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಸ್​ ದಾಖಲು​

ಬೆಂಗಳೂರು: ಹತ್ತಕ್ಕೂ ಅಧಿಕ ದಿನಗಳಿಂದ ಸಾರಿಗೆ ನೌಕರರ ಪ್ರತಿಭಟನೆಯ ನೇತೃತ್ವ ವಹಿಸಿ, ಸರ್ಕಾರಿ ಬಸ್​ಗಳು ರಸ್ತೆಗಿಳಿಯದಂತೆ ಮಾಡಿರುವ ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಕೇಸ್ ದಾಖಲಾಗಿದೆ. ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ಕೊಟ್ಟ ಆರೋಪದ ಮೇಲೆ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಸೇರಿ ಇತರರ ಮೇಲೆ ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ಇನ್​ಸ್ಪೆಕ್ಟರ್​ ಮಲ್ಲಿಕಾರ್ಜುನ್ ಅವರ ದೂರಿನನ್ವಯ ಎಫ್​ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೊನೆಗೂ 20 ವರ್ಷಗಳ … Continue reading ಸಾರಿಗೆ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿದ ಆರೋಪದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಸ್​ ದಾಖಲು​