video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ
ಉಪ್ಪಿನಂಗಡಿ (ದಕ್ಷಿಣ ಕನ್ನಡ): ಬೆಂಕಿಯಲ್ಲಿ ಚಿತ್ರ ಬಿಡಿಸುವ ಮೂಲಕ ರಾಜ್ಯದ ಯುವಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆ ಪ್ರತಿಭಾವಂತನ ಹೆಸರು ಪರೀಕ್ಷಿತ್ ನೆಲ್ಯಾಡಿ. ಅಗ್ನಿ ಚಿತ್ರಕಲೆ (ಫೈರ್ ಆರ್ಟ್)ಯಲ್ಲಿ ಲೈವ್ ಮೂಲಕವೇ ಸ್ವಾಮಿ ವಿವೇಕಾನಂದರ ಚಿತ್ರ ಬಿಡಿಸುವ ಮೂಲಕ ಪರೀಕ್ಷಿತ್ ಸೈ ಎನಿಸಿಕೊಂಡಿದ್ದಾರೆ. ಬೆಂಕಿ, ಸುಗಂಧ ದ್ರವ್ಯ, ಲಿಂಬೆ ರಸ ಹಾಗೂ ಬ್ರಶ್ ಬಳಸಿ ಬಿಳಿ ಹಾಳೆಯ ಮೇಲೆ 5 ನಿಮಿಷದಲ್ಲಿ ಚಿತ್ರ ಬಿಡಿಸಿದ್ದ ಅವರಿಗೆ ಎಕ್ಸ್ ಕ್ಲ್ಯೂಸಿವ್ ವರ್ಲ್ಡ್ ರೆಕಾರ್ಡ್ ಸಂಸ್ಥೆ ಮಾನ್ಯತೆ ನೀಡಿದೆ. ಇದನ್ನೂ ಓದಿರಿ ಕೆಪಿಸಿಸಿ … Continue reading video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ
Copy and paste this URL into your WordPress site to embed
Copy and paste this code into your site to embed