video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ

ಉಪ್ಪಿನಂಗಡಿ (ದಕ್ಷಿಣ ಕನ್ನಡ): ಬೆಂಕಿಯಲ್ಲಿ ಚಿತ್ರ ಬಿಡಿಸುವ ಮೂಲಕ ರಾಜ್ಯದ ಯುವಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಆ ಪ್ರತಿಭಾವಂತನ ಹೆಸರು ಪರೀಕ್ಷಿತ್​ ನೆಲ್ಯಾಡಿ. ಅಗ್ನಿ ಚಿತ್ರಕಲೆ (ಫೈರ್​ ಆರ್ಟ್​)ಯಲ್ಲಿ ಲೈವ್​ ಮೂಲಕವೇ ಸ್ವಾಮಿ ವಿವೇಕಾನಂದರ ಚಿತ್ರ ಬಿಡಿಸುವ ಮೂಲಕ ಪರೀಕ್ಷಿತ್​ ಸೈ ಎನಿಸಿಕೊಂಡಿದ್ದಾರೆ. ಬೆಂಕಿ, ಸುಗಂಧ ದ್ರವ್ಯ, ಲಿಂಬೆ ರಸ ಹಾಗೂ ಬ್ರಶ್​ ಬಳಸಿ ಬಿಳಿ ಹಾಳೆಯ ಮೇಲೆ 5 ನಿಮಿಷದಲ್ಲಿ ಚಿತ್ರ ಬಿಡಿಸಿದ್ದ ಅವರಿಗೆ ಎಕ್ಸ್ ಕ್ಲ್ಯೂಸಿವ್​ ವರ್ಲ್ಡ್​ ರೆಕಾರ್ಡ್​ ಸಂಸ್ಥೆ ಮಾನ್ಯತೆ ನೀಡಿದೆ. ಇದನ್ನೂ ಓದಿರಿ ಕೆಪಿಸಿಸಿ … Continue reading video/ ಬೆಂಕಿಯಲ್ಲಿ ಚಿತ್ರ ಬಿಡಿಸಿ ದಾಖಲೆ ಬರೆದ ಕರ್ನಾಟಕದ ಕುವರ