ಬಂಕ್​ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಧಗ್ಗನೆ ಹೊತ್ತಿಕೊಂಡ ಬೆಂಕಿ: ಪುತ್ರಿ ಸಾವು, ತಾಯಿ ಪರಿಸ್ಥಿತಿ ಗಂಭೀರ

ತುಮಕೂರು: ಪೆಟ್ರೋಲ್ ಬಂಕ್​ನಲ್ಲಿ ಕ್ಯಾನ್​ಗೆ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಧಗ್ಗನೆ ಬೆಂಕಿ ಹೊತ್ತಿಕೊಂಡು ಪುತ್ರಿ ಸಾವಿಗೀಡಾಗಿದ್ದರೆ, ತಾಯಿಯ ಪರಿಸ್ಥಿತಿ ಗಂಭೀರವಾಗಿದೆ. ತುಮಕೂರು ಜಿಲ್ಲೆಯಲ್ಲಿ ಇಂಥದ್ದೊಂದು ಅಗ್ನಿ ಆಕಸ್ಮಿಕ ಸಂಭವಿಸಿದೆ. ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿಯಾದ ರತ್ಮಮ್ನ (46) ಗಂಭೀರವಾಗಿ ಗಾಯಗೊಂಡಿದ್ದು, ಈಕೆಯ ಪುತ್ರಿ ಭವ್ಯ (18) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ. ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮ ಪೆಟ್ರೋಲ್‌ ಬಂಕ್​ನಲ್ಲಿ ಬುಧವಾರ ಈ ಘಟನೆ ನಡೆದಿತ್ತು. ಇದನ್ನೂ ಓದಿ: ಮೋದಿಯಿಂದ ಮತ್ತೊಂದು ನೋಟ್ ಬ್ಯಾನ್​; ಬಿಜೆಪಿಗೆ ಕ್ಲ್ಯಾರಿಟಿಯೇ ಇಲ್ಲ: ಸಿದ್ದರಾಮಯ್ಯ ದ್ವಿಚಕ್ರ … Continue reading ಬಂಕ್​ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಧಗ್ಗನೆ ಹೊತ್ತಿಕೊಂಡ ಬೆಂಕಿ: ಪುತ್ರಿ ಸಾವು, ತಾಯಿ ಪರಿಸ್ಥಿತಿ ಗಂಭೀರ