More

    ಏರ್​ಪೋರ್ಟ್​ ದ್ವಾರದಲ್ಲಿ ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡ ಚಾಲಕ!

    ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರೇ ಕಾರು ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.

    ಆತ್ಮಹತ್ಯೆಗೆ ಪ್ರಯತ್ನಿಸಿರುವ ವ್ಯಕ್ತಿಯನ್ನು ರಾಮನಗರ ಮೂಲದ ಕಾರು ಚಾಲಕ ಎನ್ನಲಾಗಿದೆ. ಈತ ವಿಮಾನ ನಿಲ್ದಾಣದ ಡ್ರಾಪ್​ ಮತ್ತು ಪಿಕ್​ಅಪ್​ ಪಾಯಿಂಟ್​ ಬಳಿ ಕಾರು ನಿಲ್ಲಿಸಿಕೊಂಡು, ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡಿದ್ದಾನೆ. ಕಾರಿನಿಂದ ದಟ್ಟ ಹೊಗೆ ಹೊರಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts