ದನದ ಕೊಟ್ಟಿಗೆ ಬೆಂಕಿಗಾಹುತಿ

blank

ಪುತ್ತೂರು ಗ್ರಾಮಾಂತರ: ಬೆಂಕಿ ಅವಘಡ ಸಂಭವಿಸಿ ದನದ ಹಟ್ಟಿ ಬೆಂಕಿಗಾಹುತಿಯಾದ ಘಟನೆ ಆರ್ಯಾಪು ಗ್ರಾಮದ ಕಾರ್ಪಾಡಿ ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲು ನಿವಾಸಿ ಮೋಹನ್ ಭಂಡಾರಿ ಅವರ ದನದ ಕೊಟ್ಟಿಗೆ ಬೆಂಕಿಗಾಹುತಿಯಾಗಿದೆ. ಮೋಹನ ಭಂಡಾರಿ ಮನೆಯ ಪಕ್ಕದಲ್ಲೇ ಇರುವ ಹೆಂಚಿನ ಮಾಡಿನ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು ಉರಿಯತೊಡಗಿದ್ದು ನೆರೆಯ ಮಂದಿ ಸೇರಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಹೊರತಂದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ದನದ ಕೊಟ್ಟಿಗೆ ಬಹುತೇಕ ಹಾನಿಗೊಂಡಿದೆ.

ಇಫ್ತಾರ್ ಕೂಟ ಸಮಾಜಕ್ಕೆ ಮಾದರಿ : ಮುಹಮ್ಮದ್ ಕುಂಞ ಅಭಿಮತ

ಕ್ಷೇತ್ರಕ್ಕೆ ಬ್ರಹ್ಮಕಲಶಕ್ಕಿಂತ ಭಕ್ತರು ಬರುವುದು ಮುಖ್ಯ : ಕ್ಯಾ.ಬ್ರಿಜೇಶ್ ಚೌಟ ಅಭಿಪ್ರಾಯ

Share This Article

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…

ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem

Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…