More

    ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದ ಮರ; ಗುಡುಗು-ಸಿಡಿಲಿನೊಂದಿಗೆ ಭಾರಿ ಮಳೆ

    ಶಿವಮೊಗ್ಗ: ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ರಾಜ್ಯಾದ್ಯಂತ ಗುಡುಗು-ಸಿಡಿಲಿನೊಂದಿಗೆ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ತೆಂಗಿನಮರವೊಂದಕ್ಕೆ ಬೆಂಕಿ ಹೊತ್ತಿ ಧಗಧಗನೆ ಉರಿದ ಘಟನೆಯೂ ನಡೆದಿದೆ.

    ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಇಂದು ಗುಡುಗು-ಸಿಡಿಲಿನೊಂದಿಗೆ ಧಾರಾಕಾರವಾಗಿ ಮಳೆಯಾಗುತ್ತಿದೆ. ಕೆಲವೆಡೆ ಜನಜೀವನಕ್ಕೆ ತೊಂದರೆಯಾಗಿದ್ದು, ವಾಹನ ಸವಾರರಿಗೆ ಸಂಚಾರಕ್ಕೂ ಅಡ್ಡಿಯಾಗಿತ್ತು. ಮತ್ತೊಂದೆಡೆ ಶಿವಮೊಗ್ಗದ ಮಹಾವೀರ ಸರ್ಕಲ್ ಬಳಿ ಇರುವ ತೆಂಗಿನ ಮರಕ್ಕೆ ಸಿಡಿಲೆರಗಿ ಬೆಂಕಿ ಹೊತ್ತಿಕೊಂಡಿದ್ದು ಹಸಿ ಮರವೂ ಧಗಧಗನೆ ಉರಿದಿದೆ.

    ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ

    ಕರೊನಾಕ್ಕೆ ಸ್ಯಾಂಡಲ್​ವುಡ್ ನಟ, ನಿರ್ಮಾಪಕ ಬಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts