ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಮಂದಿ ಸಾವು, ಹಲವರಿಗೆ ಗಾಯ

ತಮಿಳುನಾಡು: ಕಾಂಚೀಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಲ್ಲದೆ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಜಹೀರ್ ಖಾನ್​ನಂಥ ಎಡಗೈ ವೇಗಿಯ ಅವಶ್ಯಕತೆಯಿದೆ; ಆರ್​.ಅಶ್ವಿನ್ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಸಮಯದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಗೋದಾಮಿನಲ್ಲಿದ್ದ ಪಟಾಕಿಗಳು ಸಿಡಿಯಲಾರಂಭಿಸಿದ್ದು, ಸ್ಫೋಟದ ತೀವ್ರತೆಗೆ ಗೋದಾಮು ಕುಸಿದು ಬಿದ್ದಿದೆ. ಘಟನೆಯಲ್ಲಿ ಗಾಯಗೊಂಡವರನ್ನು … Continue reading ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಮಂದಿ ಸಾವು, ಹಲವರಿಗೆ ಗಾಯ