ತಮಿಳುನಾಡಿಗೆ ಚಿನ್ನಮ್ಮ ಹೋಗುತ್ತಿದ್ದ ವೇಳೆ ಅವಘಡ, ಹೊತ್ತಿ ಉರಿದ 2 ಕಾರುಗಳು
ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿಂದ ತಮಿಳುನಾಡಿಗೆ ಹೊರಟ ಶಶಿಕಲಾ ಅಲಿಯಾಸ್ ಚಿನ್ನಮ್ಮಳನ್ನು ಸ್ವಾಗತಿಸಲು ಬಂದಿದ್ದ ಬೆಂಬಲಿಗರ ಎರಡು ಕಾರುಗಳು ಮಾರ್ಗಮಧ್ಯೆ ಹೊತ್ತಿ ಉರಿದಿವೆ. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧ 4 ವರ್ಷ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸಿ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು(ಸೋಮವಾರ) ಬೆಳಗ್ಗೆ ತಮಿಳುನಾಡಿಗೆ ಪ್ರಯಾಣ ಬೆಳೆಸಿದರು. ದಾರಿಯುದ್ದಕ್ಕೂ ಶಶಿಕಲಾರನ್ನ ಸ್ವಾಗತಿಸಲು ಅಭಿಮಾನಿಗಳು ಕಟೌಟ್ಗಳನ್ನು ಕಟ್ಟಿ, ಪಟಾಕಿ ಸಿಡಿಸಿದರು. ರಸ್ತೆಯ ಹಲವೆಡೆ ಅಮ್ಮಾ ಮಕ್ಕಳ್ … Continue reading ತಮಿಳುನಾಡಿಗೆ ಚಿನ್ನಮ್ಮ ಹೋಗುತ್ತಿದ್ದ ವೇಳೆ ಅವಘಡ, ಹೊತ್ತಿ ಉರಿದ 2 ಕಾರುಗಳು
Copy and paste this URL into your WordPress site to embed
Copy and paste this code into your site to embed