ನಾವು ಈಗಲೂ ಇಂಡಿಯಾ ಮೈತ್ರಿಕೂಟದ ಜೊತೆಗಿದ್ದೇವೆ: ಜೆಡಿಯು
ಪಟ್ನಾ: ಕಾಂಗ್ರೆಸ್ ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಆತ್ಮಾವಲೋಕನ ಮಾಡಿಕೊಳ್ಳುವುದು ಸೂಕ್ತ. ಪಕ್ಷವು ದೃಢವಾಗಿ ಇಂಡಿಯಾ ಬಣದ ಜೊತೆಗಿದೆ ಎಂದು ಜೆಡಿಯು ತಿಳಿಸಿದೆ. ಈ ಕುರಿತು ಮಾತನಾಡಿರುವ ಜೆಡಿಯು ಅಧ್ಯಕ್ಷ ಉಮೇಶ್ ಸಿಂಗ್ ಕುಶ್ವಾಹ, ಜೆಡಿಯು ಪಕ್ಷವು ಮತ್ತೆ ಬಿಜೆಪಿ ನೇತೃತ್ವದ ಎನ್ಡಿಎ ಬಣಕ್ಕೆ ಮರಳಲು ಯತ್ನಿಸುತ್ತಿದೆ ಎಂಬ ವದಂತಿಗಳನ್ನು ಅಲ್ಲಗಳೆದಿದ್ದಾರೆ. ಬಿಹಾರದ ಆಡಳಿತಾರೂಢ ಮಹಾಘಟಬಂಧನ್ ಸರ್ಕಾರದಲ್ಲಿ ಎಲ್ಲವೂ ಸರಿ ಇದೆ. ಕೆಲವು ಅಜೆಂಡಾಗಳನ್ನು ಇಟ್ಟುಕೊಂಡು ಮಾಧ್ಯಮಗಳಲ್ಲಿ ವದಂತಿ ಹಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. … Continue reading ನಾವು ಈಗಲೂ ಇಂಡಿಯಾ ಮೈತ್ರಿಕೂಟದ ಜೊತೆಗಿದ್ದೇವೆ: ಜೆಡಿಯು
Copy and paste this URL into your WordPress site to embed
Copy and paste this code into your site to embed