More

    ಇವರೇ ನೂತನ ಜಿಲ್ಲೆಯ ಪ್ರಪ್ರಥಮ ಜಿಲ್ಲಾಧಿಕಾರಿ; ವಿಜಯನಗರಕ್ಕೆ ಡಿಸಿ ನೇಮಕ

    ವಿಜಯನಗರ: ರಾಜ್ಯದ ನೂತನ ಜಿಲ್ಲೆಗೆ ಜಿಲ್ಲಾಧಿಕಾರಿಯ ನೇಮಕವಾಗಿದ್ದು, ಆ ಮೂಲಕ ಅನಿರುದ್ಧ್ ಶ್ರವಣ್​ ಹೊಸ ಜಿಲ್ಲೆಯ ಪ್ರಪ್ರಥಮ ಜಿಲ್ಲಾಧಿಕಾರಿ ಎನಿಸಿಕೊಂಡಿದ್ದಾರೆ.

    ಕರ್ನಾಟಕದ 31ನೇ ಜಿಲ್ಲೆಯಾಗಿ ರೂಪುಗೊಂಡಿರುವ ವಿಜಯನಗರ ಜಿಲ್ಲೆಗೆ ಸರ್ಕಾರ ಜಿಲ್ಲಾಧಿಕಾರಿಯನ್ನು ನೇಮಿಸಿದೆ. ಈ ಹಿಂದೆ ವಿಜಯನಗರ ಜಿಲ್ಲೆ ರಚನೆಯ ವಿಶೇಷಾಧಿಕಾರಿಗಳಾಗಿದ್ದ ಅನಿರುದ್ಧ್ ಶ್ರವಣ್, ಇದೀಗ ಅದರ ಪ್ರಪ್ರಥಮ ಜಿಲ್ಲಾಧಿಕಾರಿ ಅನಿಸಿಕೊಂಡಿದ್ದಾರೆ.

    ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಆಯುಕ್ತರಾಗಿದ್ದರು. ಈಗ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದಾರೆ.

    ಸಮನ್ಸ್ ನೀಡಲು ಬಂದಿದ್ದ ಪೊಲೀಸ್​, ಅತ್ಯಾಚಾರ ಮಾಡಿದ, ಗರ್ಭಪಾತವನ್ನೂ ಮಾಡಿಸಿದ; ವಿಡಿಯೋ ವೈರಲ್​…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts