ಸರ್ಕಾರಿ ಕಚೇರಿಗಳಲ್ಲಿ ಜನ ಅಲೆಯದಂತೆ ಮಾಡುವುದೇ ನಮ್ಮ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಅಭಿವೃದ್ಧಿ ಯಾವ ರೀತಿ ಇರಬೇಕೆಂದರೆ ಜನರ ಸುತ್ತ ಅಭಿವೃದ್ಧಿ ಇರಬೇಕು. ಅಭಿವೃದ್ಧಿ ಸುತ್ತ ಜನರು ಓಡಾಡಬಾರದು. ಎಲ್ಲಿ ಜನರು ವಾಸವಾಗಿದ್ದಾರೋ ಅಲ್ಲಿ ಅಭಿವೃದ್ಧಿ ಮುಟ್ಟಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಗ್ರೌಂಡ್ನಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು. ನನ್ನ ಕನ್ನಡ ನಾಡಿನ ಪ್ರತಿಯೊಂದು ಕುಟುಂಬವೂ ಬೆಳವಣಿಗೆ ಆಗಬೇಕು. ಪ್ರತಿಯೊಬ್ಬರ ಬದುಕು ಹಸನಾಗಬೇಕು. ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ … Continue reading ಸರ್ಕಾರಿ ಕಚೇರಿಗಳಲ್ಲಿ ಜನ ಅಲೆಯದಂತೆ ಮಾಡುವುದೇ ನಮ್ಮ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed