ಎನ್.ಆರ್.ಪುರ: ಬಿಸಿಲ ಬೇಗೆಯಿಂದ ತತ್ತರಿಸಿದ್ದ ತಾಲೂಕಿಗೆ ಶುಕ್ರವಾರ ವರ್ಷದ ಮೊದಲ ಮಳೆ ತಂಪೆರೆಯಿತು.
ಪಟ್ಟಣ ಹಾಗೂ ಸುತ್ತಮುತ್ತಲಿನ ಸಿಂಸೆ, ಹೊನ್ನೇಕುಡಿಗೆ, ಬಿ.ಎಚ್.ಕೈಮರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದೆ. ಆದರೆ ಪಟ್ಟಣದಲ್ಲಿ ಗುಡುಗು, ಮಿಂಚಿನ ಆರ್ಭಟದಿಂದ ಸಾಧಾರಣ ಮಳೆಯಾಗಿದೆ.
ಎನ್.ಆರ್.ಪುರ: ಬಿಸಿಲ ಬೇಗೆಯಿಂದ ತತ್ತರಿಸಿದ್ದ ತಾಲೂಕಿಗೆ ಶುಕ್ರವಾರ ವರ್ಷದ ಮೊದಲ ಮಳೆ ತಂಪೆರೆಯಿತು.
ಪಟ್ಟಣ ಹಾಗೂ ಸುತ್ತಮುತ್ತಲಿನ ಸಿಂಸೆ, ಹೊನ್ನೇಕುಡಿಗೆ, ಬಿ.ಎಚ್.ಕೈಮರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದೆ. ಆದರೆ ಪಟ್ಟಣದಲ್ಲಿ ಗುಡುಗು, ಮಿಂಚಿನ ಆರ್ಭಟದಿಂದ ಸಾಧಾರಣ ಮಳೆಯಾಗಿದೆ.