ರಾತ್ರಿ ಇಡೀ ಪುನೀತ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ …

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನರಾಗಿ ನಾಳೆ ಶನಿವಾರಕ್ಕೆ (ಅ.29) ಒಂದು ವರ್ಷ. ಮೊದಲನೇ ವರ್ಷದ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಇಂದು ರಾತ್ರಿ ಇಡೀ ಪುನೀತ್​ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಪುನೀತ್​ ಹುಟ್ಟಿದ್ದೇ ಈ ಉದ್ದೇಶಕ್ಕೆ … ಕಳೆದ ವರ್ಷ ಅ. 29ರಂದು ತೀವ್ರ ಹೃದಯಾಘಾತದಿಂದ ಪುನೀತ್​ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಗಿತ್ತು. ಈ ಪುಣ್ಯಭೂಮಿಗೆ ಅಲ್ಲಿಂದ ಇಲ್ಲಿಯವರೆಗೂ ಲಕ್ಷಾಂತರ ಜನ ಭೇಟಿ ನೀಡಿದ್ದು, ನಾಳೆ ಅವರ ಪುಣ್ಯ ಸ್ಮರಣೆ ಅಂಗವಾಗಿ … Continue reading ರಾತ್ರಿ ಇಡೀ ಪುನೀತ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ …