ಪಡುಬಿದ್ರಿ: ಮೀನುಗಾರಿಕೆ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ಲಕ್ಷ್ಮಣ್ (58) ಎಂಬುವರು ಶುಕ್ರವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದ ಅವರು, ವಿಪರೀತ ಮದ್ಯಸೇವನೆ ಚಟ ಹೊಂದಿದ್ದು, ಹತ್ತು ದಿನಗಳಿಂದ ಮೀನುಗಾರಿಕೆ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೀನುಗಾರ ನೇಣುಬಿಗಿದು ಆತ್ಮಹತ್ಯೆ

You Might Also Like
ಕೆಂಪು ಬಾಳೆಹಣ್ಣಿನ ಸೇವನೆಯಿಂದಾಗುವ ಅದ್ಭುತ ಪ್ರಯೋಜಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಕೆಂಪು ಬಾಳೆಹಣ್ಣು ಒಂದು ವಿಶಿಷ್ಟ ಮತ್ತು ಪೌಷ್ಟಿಕ ಹಣ್ಣು. ಇದು ಸಾಮಾನ್ಯ ಹಳದಿ ಬಾಳೆಹಣ್ಣಿಗಿಂತ ಹೆಚ್ಚು…
ಊಟ & ನಿದ್ರೆಯ ನಡುವಿನ ಅಂತರ ಎಷ್ಟಿರಬೇಕು?; ಇಲ್ಲಿದೆ ICMR ನೀಡಿರುವ ಸೂಚನೆ | Health Tips
ನಮ್ಮ ದಿನಚರಿಯ ಪ್ರಮುಖ ಭಾಗವೆಂದರೆ ಆಹಾರ ಸೇವಿಸುವುದು ಮತ್ತು ಸಾಕಷ್ಟು ನಿದ್ರೆ ಮಾಡುವುದು. ಆದರೆ ಜನರು…
ಬೇಸಿಗೆಯಲ್ಲಿ ಹಾಲಿನ ಚಹಾ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ! ಈ ಚಹಾ ಟ್ರೈ ಮಾಡಿ.. Summer Morning Drinks
Summer Morning Drinks: ಬೇಸಿಗೆಯಾಗಿರಲಿ ಅಥವಾ ಚಳಿಗಾಲವಾಗಿರಲಿ, ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯಲು ಇಷ್ಟಪಡುತ್ತಾರೆ. …