ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

blank

ಕುಂದಾಪುರ: ಬೀಜಾಡಿ ಗ್ರಾಮದ ಚಾತ್ರಬೆಟ್ಟುವಿನ ಸಮುದ್ರದಲ್ಲಿ ಬುಧವಾರ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ರಭಸದ ಅಲೆಗೆ ಸಿಲುಕಿ ಸಂಜೀವ ಎಂಬುವರು ಮೃತಪಟ್ಟಿದ್ದಾರೆ. ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಜೋರಾದ ಅಲೆ ಬಂದಿದ್ದು, ಈ ಸಂದರ್ಭ ದೋಣಿ ಪಲ್ಟಿಯಾಗಿದೆ. ನೀರಿಗೆ ಬಿದ್ದ ಸಂಜೀವರನ್ನು ಜತೆಗಿದ್ದವರು ರಕ್ಷಿಸಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಕರೆತರುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡವರ ಅನ್ನಕ್ಕೆ ಕಾಂಗ್ರೆಸ್ ಕಲ್ಲು

ಹೆಚ್ಚು ಸಮಯ ಕ್ರೀಡಾ ಚಟುವಟಿಕೆಯಲ್ಲಿ ಭಾಗಿ

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…