ಕುಂದಾಪುರ: ಬೀಜಾಡಿ ಗ್ರಾಮದ ಚಾತ್ರಬೆಟ್ಟುವಿನ ಸಮುದ್ರದಲ್ಲಿ ಬುಧವಾರ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ರಭಸದ ಅಲೆಗೆ ಸಿಲುಕಿ ಸಂಜೀವ ಎಂಬುವರು ಮೃತಪಟ್ಟಿದ್ದಾರೆ. ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಜೋರಾದ ಅಲೆ ಬಂದಿದ್ದು, ಈ ಸಂದರ್ಭ ದೋಣಿ ಪಲ್ಟಿಯಾಗಿದೆ. ನೀರಿಗೆ ಬಿದ್ದ ಸಂಜೀವರನ್ನು ಜತೆಗಿದ್ದವರು ರಕ್ಷಿಸಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಕರೆತರುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips
ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…
ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips
ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…
ವೇಜ್, ನಾನ್ವೆಜ್ ಖಾದ್ಯ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!
Tomato : ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು ಕರಿ, ಗ್ರೇವಿ, ಸೂಪ್…