ಈ ವಾಂತಿಗೂ ಕೋಟ್ಯಂತರ ರೂಪಾಯಿ ಬೆಲೆ!; ಮುರ್ಡೇಶ್ವರದಲ್ಲಿ ಸಿಕ್ಕಿತು ಅಂಬರ್ ಗ್ರೀಸ್

ಕಾರವಾರ: ‘ಆನೆ ಇದ್ದರೂ ಸಾವಿರ, ಸತ್ತರೂ ಸಾವಿರ’ ಎಂಬ ಗಾದೆ ಇದೆ. ಸಾಗರದಾಳದ ದೈತ್ಯ ತಿಮಿಂಗಿಲವೂ ಹಾಗೆ. ಅದು ತಿಂದು ಉಗಿದರೂ ಕೋಟ್ಯಂತರ ರೂಪಾಯಿ ಬೆಲೆ ಬಾಳುತ್ತದೆ.!! ಹೌದು, ಅಂಥ ಅಪರೂಪದ ವಸ್ತುವೊಂದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಮೀನುಗಾರರೊಬ್ಬರಿಗೆ ಸಿಕ್ಕಿದೆ. ಆತ ಅದನ್ನು ಪ್ರಾಮಾಣಿಕವಾಗಿ ಅರಣ್ಯ ಇಲಾಖೆಗೆ ಒಪ್ಪಿಸುವ ಮೂಲಕ ಜವಾಬ್ದಾರಿ ಮೆರೆದಿದ್ದಾನೆ. ಹಾಗಾದರೆ ಆ ವಸ್ತು ಏನಂತೀರಾ..? ತಿಮಿಂಗಿಲದ ವಾಂತಿ!! ಅಂಬರ್ ಗ್ರೀಸ್ ಎಂದು ಕರೆಯುವ ಈ ವಸ್ತುವಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಕೋಟ್ಯಂತರ ರೂಪಾಯಿ … Continue reading ಈ ವಾಂತಿಗೂ ಕೋಟ್ಯಂತರ ರೂಪಾಯಿ ಬೆಲೆ!; ಮುರ್ಡೇಶ್ವರದಲ್ಲಿ ಸಿಕ್ಕಿತು ಅಂಬರ್ ಗ್ರೀಸ್