ಇದಪ್ಪಾ ಅದೃಷ್ಟ ಅಂದ್ರೆ! ಬಡ ಮೀನುಗಾರನನ್ನು ಕೋಟ್ಯಾಧಿಪತಿ ಮಾಡಿದ ತಿಮಿಂಗಿಲ ವಾಂತಿ

ಬ್ಯಾಂಕಾಕ್​: ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ಮೀನುಗಾರನ ಬದುಕಲ್ಲಿ ನಡೆದಿದ್ದು, ಈ ಸ್ಟೋರಿ ಓದಿದ್ರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೇ ಇರಲಾರಿರಿ. ಹೌದು, ಮೀನುಗಾರನೊಬ್ಬ ಮೀನಿನ ವಾಂತಿಯಿಂದಲೇ ಮಿಲಿಯನೇರ್​ ಆಗಿರುವ ಬಲು ಅಪರೂಪದ ಘಟನೆ ಥಾಯ್ಲೆಂಡ್​ನಲ್ಲಿ ನಡೆದಿದೆ. ಸಮುದ್ರದ ದಂಡೆಯಲ್ಲಿ ನಡೆದು ಹೋಗುತ್ತಿದ್ದ … Continue reading ಇದಪ್ಪಾ ಅದೃಷ್ಟ ಅಂದ್ರೆ! ಬಡ ಮೀನುಗಾರನನ್ನು ಕೋಟ್ಯಾಧಿಪತಿ ಮಾಡಿದ ತಿಮಿಂಗಿಲ ವಾಂತಿ