ರಾಜಸ್ಥಾನದಲ್ಲೂ ಮತದಾರರಿಗೆ 5 ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್!

ನವದೆಹಲಿ: ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿ, ಅಭೂತಪೂರ್ವ ಬೆಂಬಲವನ್ನು ಪಡೆಯುವ ಮೂಲಕ ಕಾಂಗ್ರೆಸ್‌ ಭರ್ಜರಿ ಗೆಲುವನ್ನು ಸಾಧಿಸಿದೆ. ಸದ್ಯ ಇದೇ ಹಾದಿಯಲ್ಲಿ ಇದೀಗ ರಾಜಸ್ಥಾನಕ್ಕೂ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಇದನ್ನೂ ಓದಿ: ಇನ್ನು ಮುಂದೆ ಬಿಬಿಎಂಪಿಯ ಎಲ್ಲ ಕಾಮಗಾರಿ ವಿಡಿಯೋ ಮಾಡಲು ಡಿಕೆಶಿ ಸೂಚನೆ! ಕರ್ನಾಟಕದಲ್ಲಿ ಪ್ರತಿ ಮನೆಯೊಡತಿಗೆ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 2000 ರೂ., ಗೃಹ ಜ್ಯೋತಿಯಡಿಯಲ್ಲಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿಯಲ್ಲಿ ಪದವಿಧರರಿಗೆ ತಿಂಗಳಿಗೆ … Continue reading ರಾಜಸ್ಥಾನದಲ್ಲೂ ಮತದಾರರಿಗೆ 5 ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್!