ನಿಂತಿದ್ದ ಖಾಲಿ ಕಾರಿಗೆ ಬಸ್​ ಡಿಕ್ಕಿ: ಚಾಲಕ ಸೇರಿ ಐವರು ದುರ್ಮರಣ, 25 ಮಂದಿಗೆ ಗಾಯ

ಕನೌಜ್​: ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ರಸ್ತೆ ಬದಿ ಸುಮ್ಮನೇ ನಿಂತಿದ್ದ ಕಾರಿಗೆ​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಲಾಕ್​ಡೌನ್ ಸಮಯದಲ್ಲಿ ಹಿತ್ತಲಲ್ಲಿ ಬೆಳೆದ ತರಕಾರಿ ತಿಂದವಳಿಗೆ ಕಾದಿತ್ತು ಬಿಗ್​ ಶಾಕ್​! ಭಾನುವಾರ ಬೆಳಗ್ಗೆ ಆಗ್ರಾ-ಲಖನೌ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸುಮಾರು 45 ಮಂದಿ ಕಾರ್ಮಿಕರನ್ನು ಹೊತ್ತು ಬಿಹಾರದ ಮಧುಬಾನಿ ಜಿಲ್ಲೆಯಿಂದ ದೆಹಲಿಗೆ ಬಸ್​ ಪ್ರಯಾಣ ಬೆಳೆಸಿತ್ತು. ಮಾರ್ಗ ಮಧ್ಯದಲ್ಲೇ ಭೀಕರ ಅಪಘಾತ ಸಂಭವಿಸಿದೆ ಎಂದು … Continue reading ನಿಂತಿದ್ದ ಖಾಲಿ ಕಾರಿಗೆ ಬಸ್​ ಡಿಕ್ಕಿ: ಚಾಲಕ ಸೇರಿ ಐವರು ದುರ್ಮರಣ, 25 ಮಂದಿಗೆ ಗಾಯ