ಮಾಂಸದ ಹಸಿವಿನಿಂದ ಗರ್ಭಿಣಿ ಕಾಡೆಮ್ಮೆ ಹತ್ಯೆ, ಐವರ ಬಂಧನ
ಮಲಪ್ಪುರಂ: ದೇಶಾದ್ಯಂತ ಕೋಲಾಹಲ ಎಬ್ಬಿಸಿದ್ದ ಕೇರಳದ ಗರ್ಭಿಣಿ ಆನೆ ಕೊಲೆ ಪ್ರಕರಣ ಜನ ಮಾನಸದಿಂದ ಮರೆಯಾಗುವ ಮುನ್ನವೇ ಅಂಥದ್ದೇ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ ಐವರು ದುರುಳರು ಗರ್ಭಿಣಿ ಕಾಡೆಮ್ಮೆಯನ್ನು ಬೇಟೆಯಾಡಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಮನ್ನಾರ್ ಕಾಡ್ ಅರಣ್ಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆ ದುರಂತ ಸಾವನ್ನಪ್ಪಿದ ಎರಡು ತಿಂಗಳ ನಂತರ ಈ ಘಟನೆ ನಡೆದಿದೆ. ಎಮ್ಮೆ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆ ಈಗ ಐದು ಜನರನ್ನು ಬಂಧಿಸಿದೆ. ಆರೋಪಿಗಳನ್ನು ಪುಲ್ಲಾರ ಅಬು … Continue reading ಮಾಂಸದ ಹಸಿವಿನಿಂದ ಗರ್ಭಿಣಿ ಕಾಡೆಮ್ಮೆ ಹತ್ಯೆ, ಐವರ ಬಂಧನ
Copy and paste this URL into your WordPress site to embed
Copy and paste this code into your site to embed