ಮುನ್ನಾರ್ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 23ಕ್ಕೆ ಏರಿಕೆ; ಅವಶೇಷದಡಿಯಿಂದ 5 ಶವಗಳು ಹೊರಕ್ಕೆ
ಇಡುಕ್ಕಿ: ಮುನ್ನಾರ್ ಭೂಕುಸಿತದಲ್ಲಿ ಮಣ್ಣಿನ ಅವಶೇಷದಡಿ ಸಿಲುಕಿಕೊಂಡಿರಬಹುದಾದವರ ನಿಖರವಾದ ಸಂಖ್ಯೆಯ ಕುರಿತು ಗೊಂದಲ ಮುಂದುವರಿದಿದೆ. ಈ ನಡುವೆ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರು ಮಣ್ಣಿನ ಅವಶೇಷದಡಿಯಿಂದ ಐದು ಶವಗಳನ್ನು ಹೊರತೆಗೆದಿದ್ದು, ದುರಂತದಲ್ಲಿ ಸತ್ತವರ ಸಂಖ್ಯೆ 23ಕ್ಕೆ ಹೆಚ್ಚಳವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್), ಡಿಫೆನ್ಸ್ ಸೆಕ್ಯೂರಿಟಿ ಕೋರ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಪೆಟ್ಟಿಮುಡಿ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಬಲ ಬಂದಂತಾಗಿದೆ. ಪೆಟ್ಟಿಮುಡಿ ಬೆಟ್ಟದ ಸುತ್ತಮುತ್ತಲ ಪ್ರದೇಶದಲ್ಲಿ ಹಲವು ಸೇತುವೆಗಳು ಮತ್ತು ರಸ್ತೆಗಳು ಕೊಚ್ಚಿ ಹೋಗಿರುವುದರಿಂದ, … Continue reading ಮುನ್ನಾರ್ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 23ಕ್ಕೆ ಏರಿಕೆ; ಅವಶೇಷದಡಿಯಿಂದ 5 ಶವಗಳು ಹೊರಕ್ಕೆ
Copy and paste this URL into your WordPress site to embed
Copy and paste this code into your site to embed