ತಿಥಿ ಕಾರ್ಯ ಮುಗಿಸಿ ರಾತ್ರಿ ಸವಿನಿದ್ದೆಗೆ ಜಾರಿದ್ದ ಐವರು ಮಹಿಳೆಯರು ಬೆಳ್ಳಂಬೆಳಗ್ಗೆ ದಾರುಣ ಸಾವು!
ಹೈದರಾಬಾದ್: ಪೂರ್ವಜರು ಕಟ್ಟಿಸಿದ್ದ ಹಳೇ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾನಪರ್ತೆ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ ಸಾವಿಗೂ ಮುನ್ನ ಐವರು ಸಹ ಕುಟುಂಬದ ಸದಸ್ಯರೊಬ್ಬರ ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗೋಪಾಲ್ಪೇಟೆ ಮಂಡಲದ ಬುದ್ದರಾಮ್ ಗ್ರಾಮದಲ್ಲಿ ಇಂದು (ಅ.25) ಬೆಳ್ಳಂಬೆಳಗ್ಗೆ ದುರ್ಘಟನೆ ಸಂಭವಿಸಿದೆ. ನಾಲ್ವರು ಗಂಡು ಮಕ್ಕಳು ತಮ್ಮ ಪತ್ನಿ ಹಾಗೂ ಮಕ್ಕಳ ಜತೆ ಸೇರಿ ತಂದೆಯ ವರ್ಷದ ತಿಥಿ ಕಾರ್ಯ ನೆರವೇರಿಸುತ್ತಿದ್ದರು. ಈ ಕಾರ್ಯಕ್ರಮ … Continue reading ತಿಥಿ ಕಾರ್ಯ ಮುಗಿಸಿ ರಾತ್ರಿ ಸವಿನಿದ್ದೆಗೆ ಜಾರಿದ್ದ ಐವರು ಮಹಿಳೆಯರು ಬೆಳ್ಳಂಬೆಳಗ್ಗೆ ದಾರುಣ ಸಾವು!
Copy and paste this URL into your WordPress site to embed
Copy and paste this code into your site to embed