ಬಡವರ ಮೇಲೆ ದೌರ್ಜನ್ಯ: ಡೆತ್​ನೋಟ್​ ಬರೆದಿಟ್ಟು ಒಂದೇ ಕುಟುಂಬದ ಐದು ಮಂದಿ ಸಾವಿಗೆ ಶರಣು

ತುಮಕೂರು: ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ನಗರದ ಸದಾಶಿವನಗರದ ಗರೀಬ್‌ಸಾಬ್‌ (32), ಸುಮಯಾ (30), ಹಜೀರಾ, ಮಹ್ಮದ್‌ ಶುಭಾನ್‌, ಮಹ್ಮದ್‌ ಮುನೀರ್‌ ಮೃತರು. ಮೃತರೆಲ್ಲರುವ ಶಿರಾ ತಾಲೂಕು ಚಿಕ್ಕನಹಳ್ಳಿಯ ನಿವಾಸಿಗಳು ಎನ್ನಲಾಗಿದ್ದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದರು. ಜೀವನ ನಿರ್ವಹಣೆಗೆ ಕಬಾಬ್‌ ಅಂಗಡಿ ನಡೆಸುತ್ತಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ಬಂಧುಗಳಲ್ಲಿ ಆತಂಕಕ್ಕೆ ದೂಡಿದೆ. ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು, ಇದರಿಂದ ಬೇಸತ್ತು ಕುಟುಂಬದ … Continue reading ಬಡವರ ಮೇಲೆ ದೌರ್ಜನ್ಯ: ಡೆತ್​ನೋಟ್​ ಬರೆದಿಟ್ಟು ಒಂದೇ ಕುಟುಂಬದ ಐದು ಮಂದಿ ಸಾವಿಗೆ ಶರಣು