ಡಾಕ್ಟ್ರು ಆರಾಮಿದ್ದಾರೆ.. ಸುಳ್ಳು ಸುದ್ದಿ ಹಬ್ಬಿಸ್ಬೇಡಿ ಪ್ಲೀಸ್…: ಶಂಕರೇಗೌಡ ಕುಟುಂಬಸ್ಥರ ಮನವಿ..

blank

ಮಂಡ್ಯ: ಹೃದಯಘಾತಕ್ಕೆ ಒಳಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಐದು ರೂಪಾಯಿ ಡಾಕ್ಟರ್​ ಎಂದೇ ಖ್ಯಾತರಾಗಿರುವ ಡಾ.ಎಸ್.ಸಿ.ಶಂಕರೇಗೌಡ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

blank

ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಶಂಕರೇಗೌಡರನ್ನು ಬುಧವಾರ ತೆರೆದ ಹೃದಯ ಸರ್ಜರಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಶಂಕರೇಗೌಡ ಅವರು ಚಿಕಿತ್ಸೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು, ಎರಡು ಅಥವಾ ಮೂರು ದಿನದಲ್ಲಿ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

blank

ಇನ್ನು ಶಂಕರೇಗೌಡ ಅವರು ಆರೋಗ್ಯದಿಂದ ಇದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಅದಾಗ್ಯೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದು, ದಯವಿಟ್ಟು ಯಾರೂ ಹಾಗೆ ಮಾಡಬೇಡಿ ಎಂದು ಕುಟುಂಬದವರು ಮನವಿ ಮಾಡುತ್ತಿದ್ದಾರೆ. ಆದರೂ ಕೆಲ ಕಿಡಿಗೇಡಿಗಳು ಸುಳ್ಳು ಮಾಹಿತಿಯನ್ನು ಹರಿಬಿಟ್ಟು ಗೊಂದಲ ಸೃಷ್ಟಿ ಮಾಡುತ್ತಿರುವುದು ಮುಂದುವರಿದಿದೆ.

ಶೂಟ್​ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್​ನೋಟ್​ನಲ್ಲಿತ್ತು ಆ ಇಬ್ಬರ ಹೆಸರು..

ರಾತ್ರಿ ಪೂರ್ತಿ ಡಿಜೆ ಹಾಕಿ ಡ್ಯಾನ್ಸ್ ಮಾಡಿ, ನಾನಿದ್ದೇನೆ..; ಮುಸ್ಲಿಮರನ್ನು ಓಲೈಸಲು ಬಿಜೆಪಿ ಶಾಸಕರ ಅತಿರೇಕದ ಹೇಳಿಕೆಗಳು…

Share This Article

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…