ಡಾಕ್ಟ್ರು ಆರಾಮಿದ್ದಾರೆ.. ಸುಳ್ಳು ಸುದ್ದಿ ಹಬ್ಬಿಸ್ಬೇಡಿ ಪ್ಲೀಸ್…: ಶಂಕರೇಗೌಡ ಕುಟುಂಬಸ್ಥರ ಮನವಿ..

ಮಂಡ್ಯ: ಹೃದಯಘಾತಕ್ಕೆ ಒಳಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಐದು ರೂಪಾಯಿ ಡಾಕ್ಟರ್​ ಎಂದೇ ಖ್ಯಾತರಾಗಿರುವ ಡಾ.ಎಸ್.ಸಿ.ಶಂಕರೇಗೌಡ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಶಂಕರೇಗೌಡರನ್ನು ಬುಧವಾರ ತೆರೆದ ಹೃದಯ ಸರ್ಜರಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಶಂಕರೇಗೌಡ ಅವರು ಚಿಕಿತ್ಸೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು, ಎರಡು ಅಥವಾ ಮೂರು ದಿನದಲ್ಲಿ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇನ್ನು ಶಂಕರೇಗೌಡ ಅವರು ಆರೋಗ್ಯದಿಂದ ಇದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಅದಾಗ್ಯೂ … Continue reading ಡಾಕ್ಟ್ರು ಆರಾಮಿದ್ದಾರೆ.. ಸುಳ್ಳು ಸುದ್ದಿ ಹಬ್ಬಿಸ್ಬೇಡಿ ಪ್ಲೀಸ್…: ಶಂಕರೇಗೌಡ ಕುಟುಂಬಸ್ಥರ ಮನವಿ..