More

    ಕಾಲುವೆಯಲ್ಲಿ ಈಜಲು ಹೋದ ಐವರು ಯುವತಿಯರು ನೀರು ಪಾಲು; ಮಂಡ್ಯದಲ್ಲಿ ದುರ್ಘಟನೆ

    ಮಂಡ್ಯ : ಕಾಲುವೆಯಲ್ಲಿ ಈಜಲು ಹೋದ ಐವರು ನೀರು ಪಾಲಾಗಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ದೊಡ್ಡಕೊತ್ತಗೆರೆಯಲ್ಲಿ ನಡೆದಿದೆ.

    ಇದನ್ನೂ ಓದಿ:  ಅವರು ಊಟದ ವಿಚಾರದಲ್ಲಿ ಮಕ್ಕಳಂತೆ ಹಠ ಮಾಡ್ತಾರೆ… ಬರೀ ಮೊಸರನ್ನ ತಿಂತಾರೆ; ಅನಿತಾ ಕುಮಾರಸ್ವಾಮಿ

    ನೀರು ಪಾಲಾಗಿರುವ ಐವರು ಯುವತಿಯರು ಬೆಂಗಳೂರಿನ ನೀಲಸಂದ್ರ ಮೂಲದವರಾಗಿದ್ದಾರೆ. ಇವರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಈಜಲು ಕಾಲುವೆಗೆ  ಧುಮುಕಿದ ವೇಳೆ ಅವಘಡ ಸಂಭವಿಸಿದೆ.

    ಇದನ್ನೂ ಓದಿ:  ಚುನಾವಣೆ ಫಲಿತಾಂಶ ಬಳಿಕ ಸಿಎಂ ಯಾರಾಗಬೇಕೆಂದು ಬಿಜೆಪಿ ತೀರ್ಮಾನ: ಸಚಿವ ಅಶ್ವತ್ಥ ನಾರಾಯಣ ಅಭಿಮತ
    ಈ ಮಾಹಿತಿ ತಿಳಿದ ಅಗ್ನಿಶಾಮಕ ದಳ‌ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈಗಾಗಲೇ ಮೂವರ ಮೃತ ದೇಹವನ್ನು ಹೊರ ತೆಗೆಯಲಾಗಿದೆ. ಇನ್ನಿಬ್ಬರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮಡೆಯುತ್ತಿದೆ. ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಈಜುತ್ತಿರುವ ವ್ಯಕ್ತಿ ಮೇಲೆ ಎತ್ತರದಿಂದ ಜಿಗಿದ ಯುವಕ; ಮೊಮ್ಮಗನ ಎದುರಲ್ಲೇ ಪ್ರಾಣ ಬಿಟ್ಟ ವೃದ್ಧ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts