₹100 ಲಂಚ ಕೊಡದ ಹುಡುಗನಿಗೆ ಸಿಕ್ಕಿತು ಮನೆ, ಉಚಿತ ಶಿಕ್ಷಣ!

ಇಂದೋರ್‌: ತಳ್ಳುಗಾಡಿಯಲ್ಲಿ ತರಕಾರಿ, ಮೊಟ್ಟೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ 14 ವರ್ಷದ ಬಾಲಕ 100 ರೂಪಾಯಿ ಲಂಚ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಇಂದೋರ್​ನ ಮಹಾನಗರ ಪಾಲಿಕೆಯ ಸಿಬ್ಬಂದಿ ಗಡಿಯನ್ನು ಪಲ್ಟಿ ಮಾಡಿರುವ ಘಟನೆ ಮೊನ್ನೆಯಷ್ಟೇ ನಡೆದಿತ್ತು. ಇದರಿಂದಾಗಿ ಗಾಡಿಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಮೊಟ್ಟೆ, ತರಕಾರಿ ರಸ್ತೆ ಪಾಲಾಗಿದ್ದು ಬಾಲಕ ಪರಾಸ್‌ ರಾಯ್ಕರ್‌ನ ಸಂಕಷ್ಟ ನೋಡಲಾಗುತ್ತಿರಲಿಲ್ಲ. ಈ ಬಗ್ಗೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ಅದು ವೈರಲ್‌ ಆಗುತ್ತಿದ್ದಂತೆಯೇ ಬಾಲಕನ ಅದೃಷ್ಟ ಖುಲಾಯಿಸಿದೆ. ಆತನಿಗಾಗಿರುವ ಹಾನಿಗೆ ಮನನೊಂದಿರುವ … Continue reading ₹100 ಲಂಚ ಕೊಡದ ಹುಡುಗನಿಗೆ ಸಿಕ್ಕಿತು ಮನೆ, ಉಚಿತ ಶಿಕ್ಷಣ!