ವರುಣನ ಅಬ್ಬರಕ್ಕೆ ಅಪಾಯ ಮಟ್ಟ ಮೀರಿದ ಯುಮುನಾ ನದಿ: ರಾಷ್ಟ್ರ ರಾಜಧಾನಿಗೆ ಪ್ರವಾಹ ಭೀತಿ
ನವದೆಹಲಿ: ಉತ್ತರ ಭಾರತದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಳೆದ ಮೂರು ದಿನಗಳಲ್ಲಿ 37ಕ್ಕೂ ಹೆಚ್ಚು ಜನರು ಮಳೆರಾಯನ ಅಬ್ಬರಕ್ಕೆ ಬಲಿಯಾಗಿದ್ದಾರೆ. ಇದೀಗ ದೆಹಲಿಯ ಯಮುನಾ ನದಿ ಅಪಾಯ ಮಟ್ಟವನ್ನು ಮೀರಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. 206.24 ಮೀಟರ್ ನೀರು ಅಪಾಯದ ಮಟ್ಟವಾಗಿರುವ 205.33 ಮೀಟರ್ ಅನ್ನು ಯಮುನಾ ನದಿ ಮೀರಿದೆ. ಇಂದು ಬೆಳಗ್ಗೆ ಹರಿಯಾಣ ಹತ್ನಿಕುಂಡ್ ಬ್ಯಾರೇಜ್ನಿಂದ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದ್ದರಿಂದ ಯಮುನಾ ನದಿಯಲ್ಲಿ 206.24 ಮೀಟರ್ವರೆಗೆ ನೀರು ತಲುಪಿದ್ದು, ಪ್ರವಾಹ … Continue reading ವರುಣನ ಅಬ್ಬರಕ್ಕೆ ಅಪಾಯ ಮಟ್ಟ ಮೀರಿದ ಯುಮುನಾ ನದಿ: ರಾಷ್ಟ್ರ ರಾಜಧಾನಿಗೆ ಪ್ರವಾಹ ಭೀತಿ
Copy and paste this URL into your WordPress site to embed
Copy and paste this code into your site to embed