ವರುಣನ ಅಬ್ಬರಕ್ಕೆ ಅಪಾಯ ಮಟ್ಟ ಮೀರಿದ ಯುಮುನಾ ನದಿ: ರಾಷ್ಟ್ರ ರಾಜಧಾನಿಗೆ ಪ್ರವಾಹ ಭೀತಿ

ನವದೆಹಲಿ: ಉತ್ತರ ಭಾರತದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಳೆದ ಮೂರು ದಿನಗಳಲ್ಲಿ 37ಕ್ಕೂ ಹೆಚ್ಚು ಜನರು ಮಳೆರಾಯನ ಅಬ್ಬರಕ್ಕೆ ಬಲಿಯಾಗಿದ್ದಾರೆ. ಇದೀಗ ದೆಹಲಿಯ ಯಮುನಾ ನದಿ ಅಪಾಯ ಮಟ್ಟವನ್ನು ಮೀರಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. 206.24 ಮೀಟರ್​ ನೀರು ಅಪಾಯದ ಮಟ್ಟವಾಗಿರುವ 205.33 ಮೀಟರ್​ ಅನ್ನು ಯಮುನಾ ನದಿ ಮೀರಿದೆ. ಇಂದು ಬೆಳಗ್ಗೆ ಹರಿಯಾಣ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದ್ದರಿಂದ ಯಮುನಾ ನದಿಯಲ್ಲಿ 206.24 ಮೀಟರ್​ವರೆಗೆ ನೀರು ತಲುಪಿದ್ದು, ಪ್ರವಾಹ … Continue reading ವರುಣನ ಅಬ್ಬರಕ್ಕೆ ಅಪಾಯ ಮಟ್ಟ ಮೀರಿದ ಯುಮುನಾ ನದಿ: ರಾಷ್ಟ್ರ ರಾಜಧಾನಿಗೆ ಪ್ರವಾಹ ಭೀತಿ