More

    ಮೇವಿನ ಬಿತ್ತನೆ ಬೀಜ ವಿತರಣೆ

    ಹನುಮಸಾಗರ: ಜಾನುವಾರುಗಳಿಗೆ ಮೇವುನಿಗಿಸಲು ನೀರಾವರಿ ಸೌಲಭ್ಯ ಹೊಂದಿರುವ ಸಣ್ಣ, ಅತಿ ಸಣ್ಣ ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪಶು ಸಂಗೋಪನಾ ಇಲಾಖೆಯಿಂದ ಉಚಿತವಾಗಿ ಮೇವಿನ ಬೀಜ ವಿತರಣೆ ಮಾಡಲಾಗುತ್ತಿದೆ ಎಂದು ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಆನಂದ ದೇವರನಾವದಗಿ ತಿಳಿಸಿದರು.

    ಇದನ್ನೂ ಓದಿ: ನೀರು, ಮೇವಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ; ನಿರ್ಲಕ್ಷೃ ವಹಿಸಿದ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಡಿಸಿ ಎಚ್ಚರಿಕೆ

    ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇವಿನ ಜೋಳ, ಅಲಸಂದಿ ಬೀಜಗಳನ್ನು ವಿತರಿಸಲಾಗುತ್ತಿದ್ದು, ಇದು ಜಾನುವಾರುಗಳಿಗೆ ಪೌಷ್ಟಿಕಾಂಶ ನೀಡುವುದರ ಜತೆಗೆ ಹೆಚ್ಚಿನ ಹಾಲಿನ ಇಳುವರಿ ನೀಡಲು ಸಹಾಯವಾಗಲಿದೆ.

    ಕುಷ್ಟಗಿ ತಾಲೂಕಿನ ಹನುಮಸಾಗರ, ಹನುಮನಾಳ, ತಾವರಗೇರಾ ಪಶು ಆಸ್ಪತ್ರೆಗಳಲ್ಲಿ ಮೇವಿನ ಬೀಜ ನೀಡಲಾಗುತ್ತಿದ್ದು, ಈ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮದ ರೈತರು ಫ್ರೂಟ್ಸ್ ಐಡಿ, ಆಧಾರ ಕಾರ್ಡ, ಪಹಣಿ ನೀಡಿ ಮೇವಿನ ಬಿತ್ತನೆ ಬೀಜಗಳನ್ನು ಪಡಿಯಿರಿ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts