ಕವಿ, ಜಾನಪದ ಗಾಯಕ ‘ಗದ್ದರ್’ ಇನ್ನಿಲ್ಲ!

ತೆಲಂಗಾಣ: ‘ಗದ್ದರ್’ ಎಂದೇ ಖ್ಯಾತರಾಗಿದ್ದ ಜಾನಪದ ಗಾಯಕ, ಕವಿ ಗುಮ್ಮಡಿ ವಿಠ್ಠಲ್ ರಾವ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ವರದಿಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಗದ್ದರ್​ ಅವರು ತೀವ್ರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣಗಳಲ್ಲಿ ಸ್ಕ್ರೀನ್​ಡೋರ್​; ರೈಲು ಹತ್ತುವಾಗ, ಇಳಿಯುವಾಗ ಸುರಕ್ಷತೆ ಗ್ಯಾರಂಟಿ 1948 ರಲ್ಲಿ ಜನಿಸಿದ ಗುಮ್ಮಡಿ ವಿಠ್ಠಲ್ ರಾವ್ ಅವರು, 2010 ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ … Continue reading ಕವಿ, ಜಾನಪದ ಗಾಯಕ ‘ಗದ್ದರ್’ ಇನ್ನಿಲ್ಲ!