ಸ್ವಾಮೀಜಿಯಾಗಲಿದ್ದಾರೆ ಮಾಜಿ ಸಚಿವ ಪುಟ್ಟಸ್ವಾಮಿ! ಗಾಣಿಗ ಮಠದ ಪೀಠಾಧಿಪತಿ ಆಗಿ ಸದ್ಯದಲ್ಲೇ ಪಟ್ಟಾಭಿಷೇಕ!

ಬೆಂಗಳೂರು: ಇದುವರೆಗೆ ಮಾಜಿ ಸಚಿವರಾಗಿದ್ದ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಬಿ.ಜೆ.ಪುಟ್ಟಸ್ವಾಮಿ ಇನ್ನುಮುಂದೆ ಸ್ವಾಮೀಜಿ.ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಗಳಾಗಿ ಅವರು ಪೀಠಾರೋಹಣ ಮಾಡಲಿದ್ದು, ಶೀಘ್ರದಲ್ಲೇ ಪಟ್ಟಾಭಿಷೇಕ ನಡೆಯಿದೆ. ಆ ಬಳಿಕ ಅವರು ಪೂರ್ಣಾನಂದಪುರಿ ಸ್ವಾಮೀಜಿ ಆಗಲಿದ್ದಾರೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ನಗರೂರು ಗ್ರಾಮ ಬಡಾವಣೆಯಲ್ಲಿರುವ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಮೇ 15 ರಂದು ಬೆಳಗ್ಗೆ 11.50ಕ್ಕೆ ಪೀಠಾರೋಹಣ ಹಾಗೂ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ. ಶ್ರೀ … Continue reading ಸ್ವಾಮೀಜಿಯಾಗಲಿದ್ದಾರೆ ಮಾಜಿ ಸಚಿವ ಪುಟ್ಟಸ್ವಾಮಿ! ಗಾಣಿಗ ಮಠದ ಪೀಠಾಧಿಪತಿ ಆಗಿ ಸದ್ಯದಲ್ಲೇ ಪಟ್ಟಾಭಿಷೇಕ!