More

    ಆಹಾರ ಸಾಮಗ್ರಿ ನೇರ ವಿತರಣೆಗೆ ನಿರ್ಬಂಧ- ಡಾ. ಎಸ್.ಬಿ. ಬೊಮ್ಮನಹಳ್ಳಿ

    ಬೆಳಗಾವಿ: ಕರೊನಾ ತಡೆಗಟ್ಟುವಿಕೆ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು, ಸಂಘ-ಸಂಸ್ಥೆಗಳು ಸಿದ್ಧಪಡಿಸಿದ ಆಹಾರ ಅಥವಾ ಆಹಾರ ಸಾಮಗ್ರಿಗಳನ್ನು ಸಾರ್ವಜನಿಕರಿಗೆ ನೇರವಾಗಿ ವಿತರಿಸುವುದನ್ನು ಆರೋಗ್ಯ ದೃಷ್ಟಿಯಿಂದ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ. ಆಹಾರ ಸಾಮಗ್ರಿ ವಿತರಿಸಲು ಬಯಸುವ ಸಂಘ-ಸಂಸ್ಥೆಗಳು ಪಾಲಿಕೆಯ ಮೂಲಕ ವಿತರಿಸಬಹುದು.

    ಸಂಗ್ರಹವಾಗುವ ಆಹಾರ ಧಾನ್ಯ ಅಥವಾ ಸಿದ್ಧಪಡಿಸಿದ ಆಹಾರವನ್ನು ಪಾಲಿಕೆ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಅರ್ಹರಿಗೆ ವಿತರಿಸಲಾಗುವುದು. ಸಂಘ-ಸಂಸ್ಥೆಗಳು ಆಹಾರ ಸಾಮಗ್ರಿ ತಲುಪಿಸಲು ಮಹಾನಗರ ಪಾಲಿಕೆಯ ಇಂಜಿನಿಯರ್ ಲಕ್ಷ್ಮೀ ನಿಪ್ಪಾಣಿಕರ (ಮೊ. 9449193973) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts