ಹೆಜ್ಜೆಗುರುತು: ಸ್ವಾತಂತ್ರ್ಯದ ಅಮೃತ ಮಹೋತ್ಸವ
ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಸ್ವತಂತ್ರ ಭಾರತದ 75 ಪ್ರಮುಖ ಸಾಧನೆಗಳು ಹಾಗೂ ಘಟನೆಗಳನ್ನು ಈ ಸರಣಿಯಲ್ಲಿ ನೀಡಲಾಗಿದೆ. 2001ರಲ್ಲಿ ಗೋಲ್ಡನ್ ಕ್ವಾಡ್ರಿಲ್ಯಾಟರಲ್ (ಸುವರ್ಣ ಚತುಷ್ಪಥ) ಯೋಜನೆಗೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಚಾಲನೆ. ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತಾಗಳನ್ನು ಎಕ್ಸ್ಪ್ರೆಸ್ ಹೆದ್ದಾರಿಗಳ ಮೂಲಕ ಜೋಡಿಸುವ ಅತಿದೊಡ್ಡ ರಸ್ತೆ ನಿರ್ಮಾಣ ಯೋಜನೆ. 2007ರಲ್ಲಿ ಭಾರತದ ಪ್ರಥಮ ಮಹಿಳಾ ರಾಷ್ಟ್ರಪತಿಯಾಗಿ ಪ್ರತಿಭಾ ಪಾಟೀಲ ಆಯ್ಕೆ. 2007ರಿಂದ … Continue reading ಹೆಜ್ಜೆಗುರುತು: ಸ್ವಾತಂತ್ರ್ಯದ ಅಮೃತ ಮಹೋತ್ಸವ
Copy and paste this URL into your WordPress site to embed
Copy and paste this code into your site to embed