ಇಂದಿನ ಯುವಕರಿಗೆ ಹೆಂಡತಿ ಎಂದರೆ ‘ಎಂದೆಂದಿಗೂ ಆಹ್ವಾನಿಸಲಾದ ಚಿಂತೆ’!; ಹೈಕೋರ್ಟ್​

ಕೇರಳ: ಹೊಸ ಪೀಳಿಗೆಯು ಮದುವೆಯನ್ನು ಕೆಟ್ಟದಾಗಿ ನೋಡುತ್ತಿದ್ದು, ದಾಂಪತ್ಯ ಬಂಧ ಎಂಬುದು ಬಳಸಿ ಎಸೆಯುವಂತಾಗಿದೆ ಎಂಬುದಾಗಿ ನ್ಯಾಯಾಲಯವೇ ಬೇಸರ ವ್ಯಕ್ತಪಡಿಸಿದೆ. ವ್ಯಕ್ತಿಯೊಬ್ಬರ ವಿಚ್ಛೇದನದ ಅರ್ಜಿಯನ್ನು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್​, ವಿವಾಹಬಂಧ ಹದಗೆಡುತ್ತಿರುವುದರ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. 51 ವರ್ಷದ ವ್ಯಕ್ತಿಯೊಬ್ಬರು ದಾಂಪತ್ಯವನ್ನು ಕ್ರೌರ್ಯವೆಂದು ಹೇಳಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್​ನ ವಿಭಾಗೀಯ ಪೀಠದ ನ್ಯಾಯಾಧೀಶರಾದ ಎ. ಮುಹಮ್ಮದ್ ಮುಸ್ತಾಖ್, ಸೋಫಿ ಥಾಮಸ್ ಅರ್ಜಿಯನ್ನು ತಳ್ಳಿಹಾಕಿದ್ದಾರೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿ … Continue reading ಇಂದಿನ ಯುವಕರಿಗೆ ಹೆಂಡತಿ ಎಂದರೆ ‘ಎಂದೆಂದಿಗೂ ಆಹ್ವಾನಿಸಲಾದ ಚಿಂತೆ’!; ಹೈಕೋರ್ಟ್​