ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದೇಶಿಯರ ಕಲರವ

ಬೆಂಗಳೂರು: ಮಂಡ್ಯದಲ್ಲಿ ಅಯೋಜಿಸಲ್ಪಟ್ಟಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ವಿದೇಶಿ ಕನ್ನಡಿಗರು ಭಾಗವಹಿಸುತ್ತಿದ್ದಾರೆ. ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅಮೆರಿಕಾ, ಯುರೋಪ್, ಗಲ್ಫ್, ಏಷಿಯಾ ೆಸಿಫಿಕ್, ಆಸ್ಟ್ರೇಲಿಯಾ ಹೀಗೆ ಜಗತ್ತಿನ ವಿವಿಧ ದೇಶಗಳ ಕನ್ನಡ ಸಂಘಗಳ ಚಟುವಟಿಕೆಗಳಲ್ಲಿ ಭಾಗಿಯಾಗಿ ನೀಡಿದ್ದ ಆಹ್ವಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

blank

ಜಗತ್ತಿನ 18 ದೇಶಗಳ ಸುಮಾರು 250ಕ್ಕೂ ಹೆಚ್ಚು ವಿದೇಶಿ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದು, ಇವರಲ್ಲಿ ಕವಿ ಪುತಿನ ಅವರ ಮಗಳು ಅಲಮೇಲು, ಕಸಾಪ ಸ್ಥಾಪಕರಲ್ಲೊಬ್ಬರಾದ ಕರ್ಪೂರ ಶ್ರೀನಿವಾಸ ರಾವ್ ಮೊಮ್ಮಗಳು ನಿರ್ಮಲಾ ಕರ್ಪೂರ, ಕನ್ನಡ ಶಬ್ದಕೋಶದ ಕರ್ತೃ ಫರ್ಡಿನೆಂಟ್ ಕಿಟೆಲ್ ವಂಶಸ್ಥರು ಪ್ರಮುಖವಾಗಿದ್ದಾರೆ.

blank

ಸಮ್ಮೇಳನದಲ್ಲಿ ಜಾಗತಿಕ ನೆಲೆಯಲ್ಲಿ ಕನ್ನಡ ಸಂಘಟನೆ ಕುರಿತು ಗೋಷ್ಠಿಯೊಂದು ನಡೆಯಲಿದೆ. ವಿದೇಶದಲ್ಲಿ ಕನ್ನಡದ ಕೆಲಸ ಮಾಡುವಲ್ಲಿ ಸಾಧನೆ ಮೆರೆದಿರುವ 21 ವಿದೇಶಿ ಕನ್ನಡಿಗರು ಮತ್ತು ಸಂಸ್ಥೆಗಳನ್ನು ಸನ್ಮಾನಿಸಲಾಗುತ್ತದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಕುಂಭಮೇಳದ ಪ್ರಚಾರಕ್ಕಾಗಿ ಬೆಂಗಳೂರಿನಲ್ಲಿ ರೋಡ್‌ಶೋ, ಲಾಂಚನ ಬಿಡುಗಡೆ

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…