ಶಂಕಿತ ಉಗ್ರರಿಗೆ ವಿದೇಶಿ ಹಣ: ವಿಚಾರಣೆ ವೇಳೆ ಅಕ್ರಮ ಹಣಕಾಸು ವಹಿವಾಟು ಬೆಳಕಿಗೆ

| ಕೀರ್ತಿನಾರಾಯಣ ಸಿ. ಬೆಂಗಳೂರು ಭಾರತದಲ್ಲಿ ಉಗ್ರ ಕೃತ್ಯವೆಸಗಲು ಸಂಚು ರೂಪಿಸುತ್ತಿರುವ ಜಾಲಗಳನ್ನು ಪತ್ತೆಹಚ್ಚಿ ಶಂಕಿತರನ್ನು ಬೇಟೆಯಾಡುವ ಕೆಲಸವನ್ನು ಎನ್​ಐಎ ಮುಂದುವರಿಸಿರುವ ಬೆನ್ನಲ್ಲೇ, ಭಯೋತ್ಪಾದಕ ಕೃತ್ಯಗಳಿಗೆ ಬೇಕಾದ ಆರ್ಥಿಕ ನೆರವು ಗಲ್ಪ್ ರಾಷ್ಟ್ರಗಳಿಂದ ಬರುತ್ತಿರುವ ಸಂಗತಿ ಎನ್​ಐಎ ಹಾಗೂ ಇಡಿ (ಜಾರಿ ನಿರ್ದೇಶನಾಲಯ) ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಏತನ್ಮಧ್ಯೆ ಈ ವರ್ಷ ಮಾರ್ಚ್​ನಲ್ಲಿ ಕೋಲ್ಕತ್ತಾದಲ್ಲಿ ಸಿಕ್ಕಿಬಿದ್ದಿರುವ ಇಬ್ಬರು ಶಂಕಿತ ಉಗ್ರರು ‘ಖಲೀಫತ್’ ಸ್ಥಾಪನೆಗಾಗಿ ಭಾರತದ ವಿರುದ್ಧ ಯುದ್ಧ ಸಾರಿರುವ ಸಂಗತಿಯನ್ನು ಬಾಯ್ಬಿಟ್ಟ ನಂತರವೇ ಎನ್​ಐಎ ಕಾರ್ಯಾಚರಣೆಯನ್ನು ಇನ್ನಷ್ಟು … Continue reading ಶಂಕಿತ ಉಗ್ರರಿಗೆ ವಿದೇಶಿ ಹಣ: ವಿಚಾರಣೆ ವೇಳೆ ಅಕ್ರಮ ಹಣಕಾಸು ವಹಿವಾಟು ಬೆಳಕಿಗೆ