ಅಡವಿ ಅಮರೇಶ್ವರ ರಥೋತ್ಸವ ಅದ್ದೂರಿ

blank

ಮಾನ್ವಿ: ತಾಲೂಕಿನ ಅಡವಿ ಅಮರೇಶ್ವರ ಗ್ರಾಮದ ಸುವರ್ಣಗಿರಿ ವಿರಕ್ತಮಠದಲ್ಲಿ ಶುಕ್ರವಾರ ಅಡವಿ ಅಮರೇಶ್ವರ ಮಠದ ಆವರಣದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

blank

ಜಾತ್ರೆ ಅಂಗವಾಗಿ ಬೆಳಗ್ಗೆಯಿಂದ ಅಡವಿ ಅಮರೇಶ್ವರ ದೇವರಿಗೆ ವಿಶೇಷ ಪೂಜೆ ಜರುಗಿದವು. ಭಕ್ತರು ನೈವೇದ್ಯ, ಕಾಯಿ ಅರ್ಪಿಸಿದರು. ಸಂಜೆ ವಳಬಳ್ಳಾರಿ ಚನ್ನಬನಸವೇಶ್ವರ ಸುವರ್ಣಗಿರಿ ಮಠದ ಸಿದ್ಧಲಿಂಗ ಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀ ಮಠದ ಶ್ರೀಗಳಾದ ಶ್ರೀಶಾಂತಮಲ್ಲ ಸ್ವಾಮೀಜಿ, ತೋಂಟದಾರ್ಯ ಸ್ವಾಮೀಜಿ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ, ಚೀಕಲಪರ್ವಿಯ ಸದಾಶಿವ ಸ್ವಾಮೀಜಿ, ಕರೇಗುಡ್ಡದ ಮಹಾಂತೇಶ್ವರ ಮಠದ ಮಹಾಂತಲಿಂಗ ಸ್ವಾಮೀಜಿ ಇನ್ನಿತರರಿದ್ದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank