ಬೀದಿ ನಾಟಕ ಪ್ರದರ್ಶನ

blank

ಚಿಕ್ಕೋಡಿ: ತಾಲೂಕಿನ ಯರನಾಳ ಹಾಗೂ ಗೋಂದಿಕೊಪ್ಪಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಬೆಂಕಿಯಿಂದ ಅರಣ್ಯ ಸಂರಕ್ಷಣೆ ಹಾಗೂ ಗಿಡ-ಮರಗಳ ಬೆಳೆಸಿ ಪೋಷಿಸುವ ಕುರಿತು ಅರಣ್ಯ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಬೀದಿ ನಾಟಕ ಪ್ರದರ್ಶನ ಮತ್ತು ಜಾಗೃತಿ ಗೀತೆಗಳ ಕಾರ್ಯಕ್ರಮ ಜರುಗಿತು.

ಗೀಗಿ ಪದ, ಜಾನಪದ ಗೀತೆ, ಕಲಾತ್ಮಕ ಅಭಿನಯದಿಂದ ಬೇಸಿಗೆ ಕಾಲದಲ್ಲಿ ಅರಣ್ಯಕ್ಕೆ ಬೆಂಕಿ ಬೀಳುವ ಮುನ್ನ ಜಾಗ್ರತೆ ಇರಬೇಕು. ಜತೆಗೆ ಪ್ರಾಣಿ-ಪಕ್ಷಿಗಳ ಸಂಕುಲ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳನ್ನು ನೆಡಬೇಕು.

ರೈತರಿಗೆ ಅರಣ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಯಿತು. ಭರತ ಕಲಾಚಂದ್ರ, ಮಾರುತಿ ಕಾಮಗೌಡ, ಅಪ್ಪಾಸಾಬ ಚಿಮನೆ, ಸಾವಿತ್ರಿ ಹಳಕಲ, ಸತ್ಯವ್ವ ಹಾರೂಗೇರಿ, ಪ್ರಕಾಶ ಜನಮಟ್ಟಿ, ಸುಜಾತಾ ಮಗದುಮ್ಮ, ವಿಷ್ಣು ಹಲಗೇಕರ, ಸಂತ್ರಾಮ ಮಯೂರ ಹಾಗೂ ಗ್ರಾಮಸ್ಥರು ಇದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…