ಇಬ್ಬರನ್ನು ಸಾಯಿಸಿದ್ದ ಹುಲಿ ಕೊನೆಗೂ ಸೆರೆ ಸಿಕ್ಕಿತು; ಹತ್ತರ ಪ್ರಾಯದ ಹೆಣ್ಣು ಹುಲಿ ಮೈಸೂರಿಗೆ ರವಾನೆ
ಕೊಡಗು: ಇಬ್ಬರನ್ನು ಸಾಯಿಸಿ ಕೊಡಗಿನಾದ್ಯಂತ ಎರಡು ದಿನಗಳಿಂದ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ. ಇಬ್ಬರನ್ನು ಬಲಿ ಪಡೆದಿದ್ದ ಹುಲಿಯ ಸೆರೆಯಿಂದ ಕೊಡಗು ಜಿಲ್ಲೆಯ ಜನತೆ ಸದ್ಯಕ್ಕೆ ನಿರಾಳರಾಗಿದ್ದಾರೆ. ಶನಿವಾರ ರಾತ್ರಿ ಬಾಲಕನೊಬ್ಬನನ್ನು ಕೊಂದಿದ್ದ ವ್ಯಾಘ್ರ, ಇಂದು ಬೆಳ್ಳಂಬೆಳಗ್ಗೆ ವೃದ್ಧೆಯೊಬ್ಬರ ಮೇಲೂ ದಾಳಿ ಮಾಡಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಕುಮತೂರು ಗ್ರಾಮ ಬಾಲಕ ಅಯ್ಯಪ್ಪ (14) ಮತ್ತು ಟಿ.ಶೆಟ್ಟಿಗೇರಿ ಗ್ರಾಮದ ಕಾರ್ಮಿಕ ಮಹಿಳೆ ಚಿಣ್ಣಿ (60) ಹುಲಿ … Continue reading ಇಬ್ಬರನ್ನು ಸಾಯಿಸಿದ್ದ ಹುಲಿ ಕೊನೆಗೂ ಸೆರೆ ಸಿಕ್ಕಿತು; ಹತ್ತರ ಪ್ರಾಯದ ಹೆಣ್ಣು ಹುಲಿ ಮೈಸೂರಿಗೆ ರವಾನೆ
Copy and paste this URL into your WordPress site to embed
Copy and paste this code into your site to embed