ಮಹಾರಾಷ್ಟ್ರ: ಇದು ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟವರು.
ಫಾರೆಸ್ಟ್ ಗಾರ್ಡ್ ಆಗಿ ಕರ್ತವ್ಯದಲ್ಲಿದ್ದ ಇವರು ಅಖಿಲ ಭಾರತ ಹುಲಿ ಗಣತಿ ಕಾರ್ಯದಲ್ಲಿ ತೊಡಗಿದ್ದರು. ಆ ಪ್ರಕ್ರಿಯೆಯಲ್ಲಿ ಮಹಾರಾಷ್ಟ್ರದ ಟಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಇವರು ಕರ್ತವ್ಯನಿರತರಾಗಿದ್ದರು.
ಹುಲಿ ಗಣತಿಯ ಕಾರ್ಯದಲ್ಲಿ ತೊಡಗಿದ್ದ ಫಾರೆಸ್ಟ್ ಗಾರ್ಡ್ ಮೇಲೆ ಹೆಣ್ಣು ಹುಲಿಯೊಂದು ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಸ್ವಾತಿ ದುಮಾನೆ ಕೊನೆಯುಸಿರೆಳೆದಿದ್ದಾರೆ.
ಹೆಂಡತಿಯನ್ನು ಕೊಲ್ಲಲು ಮೂವರನ್ನು ನೇಮಿಸಿದ, ಸಿಕ್ಕಿಬಿದ್ದಾಗ ಬಾಯ್ಬಿಟ್ಟ ಆ ಮತ್ತೊಬ್ಬಳ ವಿಷಯ; 20 ಸಲ ಇರಿದು ಕೊಂದ ಕಿಲ್ಲರ್ಸ್…
ನಮ್ ಕಾರು ತೇಲ್ತಿತ್ತು, ಇಂಜಿನ್ನೇ ಆಫ್ ಆಯ್ತು..; ತಿರುಪತಿಯಲ್ಲಿ ಭಯಂಕರ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದನ್ನು ವಿವರಿಸಿದ ನಟಿ ತಾರಾ