ಕರೊನಾ ಸೋಂಕಿತ ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ
ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ ! ಕುಮಾರಸ್ವಾಮಿಯಂತಹ ಪ್ರಭಾವೀ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗುಲಿದ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು ? ಎಂಬ ಮಾತು ಕೇಳಿ ಬರತೊಡಗಿದೆ. ಅಂದ ಹಾಗೆ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿಯೇ ಬೆಂಗಳೂರಿಗೆ ಮರಳಿದವರು … Continue reading ಕರೊನಾ ಸೋಂಕಿತ ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ
Copy and paste this URL into your WordPress site to embed
Copy and paste this code into your site to embed