ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ದಾವಣಗೆರೆ: ರಾಜ್ಯದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕುರುಬರ ವಿದ್ಯಾವರ್ಧಕ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದಲ್ಲಿರುವರೇ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುವ ಬಗ್ಗೆ ದೂರುತ್ತಿದ್ದಾರೆ. ಅಂದ್ರೆ, ಸರ್ಕಾರದ ವಿರುದ್ಧ ಹೇಳುತ್ತಿರುವರು ಸತ್ಯ ಹೇಳುತ್ತಿದ್ದಾರೆ ಅಂತಾ ಆಯ್ತು. ಕೂಡಲೇ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ವಿದ್ಯಾಸಿರಿ ಯೋಜನೆ ಸ್ಥಗಿತಗೊಂಡಿದೆ. ಅನ್ನಭಾಗ್ಯಕ್ಕೆ … Continue reading ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed